Breaking news ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ!

Suddivijaya
Suddivijaya May 17, 2023
Updated 2023/05/17 at 6:44 AM

ಸುದ್ದಿವಿಜಯ, ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಬಹುತೇಕ ಖಚಿತವಾಗಿದೆ.

ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಅಂತಿಮ ಗೊಳಿಸಿದ್ದು, ನಾಳೆ ಮಧ್ಯಾಹ್ನ  3 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಕೈತಪ್ಪಿದ್ದು ನಿರಾಶೆ ಉಂಟಾಗಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!