ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಅಪ್ಪ ಮಗನಿಗೆ ಗೆಲುವು, ಜಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ!

Suddivijaya
Suddivijaya May 13, 2023
Updated 2023/05/13 at 6:48 AM

ಸುದ್ದಿವಿಜಯ, ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಅಪ್ಪ ಮಗನಿಗೆ ಗೆಲುವು. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಗೆಲುವು ಸಾಧಿಸಿದ್ದಾರೆ.

ಜಗಳೂರು ಕ್ಷೇತ್ರದಲ್ಲಿ 8ನೇ ಸುತ್ತಿನ ಈಗಿನ ಫಲಿತಾಂಶ ಬಿಜೆಪಿಗೆ ಮುನ್ನಡೆ!
ಸುದ್ದಿವಿಜಯ, ಜಗಳೂರು: 8ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಒಟ್ಟು 8ನೇ ಸುತ್ತಿನಲ್ಲಿ 2056 ಮತಗಳಿಂದ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳನ್ನು ಹಿಂದಿಕ್ಕಿ ಮುಂದಿದ್ದಾರೆ.

 

 

 

Share this Article
Leave a comment

Leave a Reply

Your email address will not be published. Required fields are marked *

error: Content is protected !!