ಜಗಳೂರು: ನವಚೇತನ ಪ್ರೌಢಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddivijaya
Suddivijaya September 20, 2023
Updated 2023/09/20 at 1:44 PM

ಸುದ್ದಿವಿಜಯ, ಜಗಳೂರು: ಇಲ್ಲಿನ ನವಚೇತನ ಪ್ರೌಢ ಶಾಲಾ ವಿದ್ಯಾರ್ಥಿ ಡಿ. ಸಂಜಯ್ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಪಟ್ಟಣದ ಬೇಡರಕಣ್ಣಪ್ಪ ವಸತಿಯುತ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ನಡೆದ2023-24ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆಯಿಂದ ಪ್ರತಿನಿದಿಸಿದ್ದ ವಿದ್ಯಾರ್ಥಿ ಡಿ. ಸಂಜಯ್ ತೀವ್ರ ಪೈಪೋಟಿಯ ನಡುವೆಯೂ ಗೆಲುವು ಪಡೆಯಲು ಮೂಲಕ ಶಾಲೆಗೆ ಕೀರ್ತಿ ತಂದಿದ್ದಾನೆ ಎಂದು ಶಾಲಾ ಮುಖ್ಯಸ್ಥರು ಸಂತಸ ವ್ಯಕ್ತಪಡಿಸಿದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!