ಸುದ್ದಿವಿಜಯ, ದಾವಣಗೆರೆ:ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಪಿ.ಹರೀಶ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ನಂದಿಗಾವಿ ಶ್ರೀನಿವಾಸ್ ಗೆ ಸೋಲಾಗಿದೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಗೆ ಸೋಲಾಗಿದೆ. ಕಾಂಗ್ರೆಸ್ ನ ಶಾಂತನಗೌಡ ಗೆ ಭರ್ಜರಿ ಜಯ ಗಳಿಸಿದ್ದಾರೆ.
Breaking news ಹರಿಹರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಗೆಲುವು!
![](https://suddivijaya.com/wp-content/uploads/2023/05/result-new.jpg)
Leave a comment